ಸೆ.೧೦: ಒಡಿಯೂರು ಸಂಸ್ಥಾನದಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜೈ ಗುರುದೇವ ಕಲಾಕೇಂದ್ರದ ವತಿಯಿಂದ ಸೆ.10ರಂದು ಬೆಳಿಗ್ಗೆ ಗಂಟೆ 10ರಿಂದ ಜರಗಲಿರುವ ಮುದ್ದುಕೃಷ್ಣ ವೇಷ ಸ್ಪರ್ಧೆಯ ಪ್ರಯುಕ್ತ ಬಾಲಕೃಷ್ಣ (3ವರ್ಷ ಮತ್ತು 5 ವರ್ಷದೊಳಗಿನ ಮಕ್ಕಳಿಗೆ) ರಾಧೆ-ಕೃಷ್ಣ (5ರಿಂದ 8 ವರ್ಷ) ಯಶೋದಾ ಕೃಷ್ಣ (ಮುಕ್ತ)ಸ್ಪರ್ಧೆ ಜರಗಲಿದೆ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ‌.

LEAVE A REPLY

Please enter your comment!
Please enter your name here