ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ

0

ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಲೋಕ ಕಲ್ಯಾಣಾರ್ಥ ಹಾಗೂ ಸಾನಿಧ್ಯವೃದ್ದಿಗಾಗಿ ಸೆ.2ರಿಂದ ಆರಂಭವಾದ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ” ದ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳಿಂದ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ಏಕಾದಶಾಕ್ಷರಿ ಮಂತ್ರ  ಪಠಣ ನಡೆಯಿತು. ಹಿರಿಯ ಶಿಕ್ಷಕಿಯರಾದ ಪುಷ್ಪಲತಾ.ಬಿ.ಕೆ ಹಾಗೂ ಸಾಯಿಗೀತಾ.ಎಸ್. ರಾವ್ ಜಪದ ಮಹತ್ವ ಹಾಗೂ ಕ್ರಮವನ್ನು ತಿಳಿಸಿದರು.

LEAVE A REPLY

Please enter your comment!
Please enter your name here