ಪುಣ್ಚಪ್ಪಾಡಿ: ನೇರೋಳ್ತಡ್ಕದಲ್ಲಿ ಶ್ರೀ ಗೌರಿ ಗಣೇಶ ಉತ್ಸವ ಸಮಿತಿ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

ಸವಣೂರು: ಪುಣ್ಚಪ್ಪಾಡಿ ಗ್ರಾಮದ ನೇರೋಳ್ತಡ್ಕ ವಿನಾಯಕನಗರದ ಶ್ರೀ ಗೌರಿಸದನದಲ್ಲಿ ಶ್ರೀ ಗೌರಿ ಗಣೇಶ ಉತ್ಸವ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು, ಊರವರು, ಪುಟಾಣಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here