ಪುಣಚ ಶ್ರೀ ದೇವಿ ವಿದ್ಯಾ ಕೇಂದ್ರದ ಚಿರಸ್ವಿ, ಚರಣ್ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುಣಚ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ದೇರಳಕಟ್ಟೆಯಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುಣಚ ಶ್ರೀದೇವಿ ವಿದ್ಯಾ ಕೇಂದ್ರದ 10ನೇ ತರಗತಿ ವಿದ್ಯಾರ್ಥಿನಿ ಚಿರಸ್ವಿ ಪ್ರಥಮ ಸ್ಥಾನ ಮತ್ತು 9ನೇ ತರಗತಿ ವಿದ್ಯಾರ್ಥಿ ಚರಣ್ ಕುಮಾರ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕರಾಟೆ ತರಬೇತುದಾರ ದಿನೇಶ್ ನೀರ್ಕಜೆಯವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here