ಸೆ.12: ಬೊಳುವಾರು ಕ್ಷೇತ್ರದಲ್ಲಿ ಸರ್ಪಸಂಸ್ಕಾರ

0

ಪುತ್ತೂರು: ಸೆ.1ರಂದು ವಾಹನ ಅಪಘಾತದಲ್ಲಿ ದುರ್ಮರಣಕ್ಕೀಡಾದ ನಾಗರ ಹಾವಿನ ಸರ್ಪಸಂಸ್ಕಾರವು ಸೆ.12ರಂದು ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ನಡೆಯಲಿದೆ. ಈ ಕಾರ್ಯದಲ್ಲಿ ಬೊಳುವಾರಿಗೆ ಸಂಬಂಧಿಸಿದ ಎಲ್ಲಾ ನಾಗರಿಕರು ಹಾಗೂ ಭಕ್ತಾದಿಗಳು ಭಾಗವಹಿಸಿ, ಕಾರ್ಯದಲ್ಲಿ ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here