ಸರ್ವೆ : ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ

0

ಸವಣೂರು :ಪುತ್ತೂರಿನಿಂದ ಕಾಣಿಯೂರಿಗೆ ಪ್ರಯಾಣಿಸಿದುತ್ತಿದ್ದ ಕೆ ಎಸ್‌ ಆರ್‌ ಟಿ ಸಿ ಬಸ್ಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ವಾಲಿ ನಿಂತ ಘಟನೆ ಸರ್ವೆ ಸಮೀಪ ನಡೆದಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳು ತುಂಬಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

LEAVE A REPLY

Please enter your comment!
Please enter your name here