ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಕಾರ್ತಿಕ್ ರೈ ಕನ್ನೆಜಾಲು

0

ಸವಣೂರು : ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೆ.10 ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥಾಪಕರಾದ ಗುಣರಂಜನ್ ಶೆಟ್ಟಿ ಯವರು ವಹಿಸಿದ್ದರುಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸವಣೂರು ಸಮೀಪದ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕನ್ನೆಜಾಲು ನಿವಾಸಿ ಉದ್ಯಮಿ ಕಾರ್ತಿಕ್ ರೈ ಯವರನ್ನು ಆಯ್ಕೆ ಮಾಡಲಾಯಿತು. 

ಕಾರ್ತಿಕ್ ರೈಯವರು ಸುಳ್ಯದ ಪೆರುವಾಜೆ ಕನ್ನೆಜಾಲು ನಿವಾಸಿಯಾಗಿದ್ದಾರೆ. ಸುಳ್ಯದಲ್ಲಿ ಪ್ರಗ್ಯಾನ್ ಸ್ಟೀಲ್ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here