ರಾಜ್ಯ ಸರಕಾರದ ರೈತ ವಿರೋಧಿ, ಜನವಿರೋಧಿ ನೀತಿಯ ಆರೋಪ-ಬಿಜೆಪಿ ರೈತ ಮೋರ್ಚಾದಿಂದ ಸರಕಾರದ ವಿರುದ್ಧ ಪ್ರತಿಭಟನೆ

0

ಪುತ್ತೂರು: ರಾಜ್ಯ ಸರಕಾರದ ರೈತ ವಿರೋಧಿ, ಜನವಿರೋಧಿ ನೀತಿ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾದ ನೇತೃತ್ವದಲ್ಲಿ ಬಿಜೆಪಿ ಮಂಡಲದಿಂದ ಸೆ.13ರಂದು ಪುತ್ತೂರಿನ ತಾಲೂಕು ಸೌಧದ ಬಳಿಯ ಅಮರ್ ಜವಾನ್ ಜ್ಯೊತಿ‌ ಸ್ಮಾರಕದ ಬಳಿ ಪ್ರತಿಭಟನೆ ನಡೆಯುತ್ತಿದೆ.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ರೈತ ಮೊರ್ಚಾದ ಜಿಲ್ಲಾ ಡಾ.ನವೀನ್, ಬಿಜೆಪಿ ರೈತ ಮೋರ್ಚಾದ ಮಂಡಲದ ಅಧ್ಯಕ್ಷ ಸುರೇಶ್ ಕಣ್ಣರಾಯ, ಕಾರ್ಯದರ್ಶಿ ಮಾಡತ್ತಾರು, ಬಿಜೆಪಿ ಮಂಡಲದ ಅಧ್ಯಕ್ಷ ಸಾಜರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಎಸ್.ಅಪ್ಪಯ್ಯ ಮಣಿಯಾಣಿ, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿ.ಪಂ ಮಾಜಿ ಅಧ್ಯಕ್ಷ ಅಶಾ ತಿಮ್ಮಪ್ಪ ಗೌಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಹಿಂದುಳಿದ ಮೋರ್ಚಾ ಅಧ್ಯಕ್ಷ ಆರ್ ಸಿ ನಾರಾಯಣ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್ ಕೆದಿಲ, ವಸಂತ್, ಮಹೇಶ್ ಮೇನಾಲ ಸಹಿತ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here