ಜಿಲ್ಲಾ ಮಟ್ಟದ ದೇಶಭಕ್ತಿ ಗೀತ ಗಾಯನ -ಅಂಬಿಕಾ ವಿದ್ಯಾಲಯದ ಸ್ಕೌಟ್ ಮಾಸ್ಟರ್ ಸತೀಶ್ ಇರ್ದೆ ತೃತೀಯ

0

ಪುತ್ತೂರು: ಇತ್ತೀಚಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಸೂಚನೆಯಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಗೆ ಒಳಪಟ್ಟ ಕ್ಲಬ್ ಮಾಸ್ಟರ್, ಸ್ಕೌಟ್ ಮಾಸ್ಟರ್ ಹಾಗೂ ರೋವರ್ ಸ್ಕೌಟ್ ಮಾಸ್ಟರ್ ನಾಯಕರುಗಳಿಗೆ ಸ್ಕೌಟ್ಸ್ ಗೈಡ್ಸ್ ಭವನ ಲಾಲ್ ಬಾಗ್ ಮಂಗಳೂರು ಇಲ್ಲಿ ಏರ್ಪಡಿಸಿದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಪುತ್ತೂರಿನ ಅಂಬಿಕಾ ವಿದ್ಯಾಲಯದ ಸ್ಕೌಟ್ ಮಾಸ್ಟರ್ ಸತೀಶ್ ಇರ್ದೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here