ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ದೇವಿಚರಣ್ ರೈ ಅಧಿಕಾರ ಸ್ವೀಕಾರ
ಪುತ್ತೂರು, ಸೆ 13: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಉಪಪ್ರಾಂಶುಪಾಲರಾಗಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್ ರೈ ಅಧಿಕಾರ ಸ್ವೀಕರಿಸಿದರು. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಎಂಡೆಸಾಗುನಲ್ಲಿರುವ ಇವರು ತಿಂಗಳಾಡಿಯ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪ್ರೌಢ, ಪದವಿಪೂರ್ವ ಶಿಕ್ಷಣ ಮತ್ತು ಪದವಿ ಶಿಕ್ಷಣವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದ್ದರು. 2002-03ನೇ ಸಾಲಿನಲ್ಲಿ ಎಂ. ಸಿ ಎ ಪದವಿಯನ್ನು ಪೂರ್ಣಗೊಳಿಸಿ ಬಳಿಕ ತಮಿಳುನಾಡಿನ ಅಣ್ಣಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್ … Continue reading ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ದೇವಿಚರಣ್ ರೈ ಅಧಿಕಾರ ಸ್ವೀಕಾರ
Copy and paste this URL into your WordPress site to embed
Copy and paste this code into your site to embed