ಇಂದು ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಎನ್ ಸುಧಾಕರ್ ಶೆಟ್ಟಿಯವರಿಗೆ ನುಡಿನಮನ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರಾಗಿದ್ದ ಎನ್.ಸುಧಾಕರ್ ಶೆಟ್ಟಿಯವರಿಗೆ ದೇವಳದ ವತಿಯಿಂದ ನುಡಿನಮನ ಕಾರ್ಯಕ್ರಮ ಸೆ.15ರಂದು ಸಂಜೆ ಗಂಟೆ 4.45ಕ್ಕೆ ದೇವಳದ ನಟರಾಜ ವೇದಿಕೆಯಲ್ಲಿ ಜರುಗಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here