ಸುಬ್ರಹ್ಮಣ್ಯ: ಶಾರ್ಟ್ ಸರ್ಕ್ಯುಟು ನಿಂದ ಕ್ವಾಲೀಸ್ ಕಾರಿನಲ್ಲಿ ಬೆಂಕಿ

0

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಸರ್ಪ ಸಂಸ್ಕಾರ ಯಾಗ ಶಾಲೆಯ ಸಮೀಪ ಕ್ವಾಲೀಸ್ ಕಾರಿನಲ್ಲಿ ಶಾರ್ಟ್ ಸರ್ಕ್ಯುಟು ನಿಂದ ಬೆಂಕಿ ಕಾಣಿಸಿಕೊಂಡು ಸ್ಥಳೀಯರ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅಪಾಯ ತಪ್ಪಿಸಿದ ಘಟನೆ ಸೆ 15ರಂದು ನಡೆದಿದೆ.

LEAVE A REPLY

Please enter your comment!
Please enter your name here