ಬೆಳಂದೂರು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

0

ಕಾಣಿಯೂರು: ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ,ಎನ್ ಎಸ್ ಎಸ್ ಮತ್ತು ಇತಿಹಾಸ ಹಾಗೂ ರಾಜ್ಯಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಭಾರತ ಸಂವಿಧಾನದ ಪೀಠಿಕೆ ಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮ ಏರ್ಪಡಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ವಹಿಸಿ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು ರಾಜ್ಯಶಾಸ್ತ್ರ ಉಪನ್ಯಾಸಕರಾದ ಗೀತಾ ಮುಡೂರು ಮಾಹಿತಿ ನೀಡಿದರು. ಸಹಾಯಕ ಪ್ರಾಧ್ಯಾಪಕರಾದ ಸ್ವಾಮಿ.ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here