ಸೆ.18: ಈಶ್ವರಮಂಗಲದಲ್ಲಿ ವಕೀಲರ ಕಛೇರಿ ಶುಭಾರಂಭ

0

ಪುತ್ತೂರು: ಈಶ್ರಮಂಗಲ ಓಂ ಸಂಕೀರ್ಣದ 1ನೇ ಮಹಡಿಯಲ್ಲಿ ವಕೀಲರ ಕಛೇರಿಯು ಸೆ.18ರಂದು ಶುಭಾರಂಭಗೊಳ್ಳಲಿದೆ. ಈಶ್ವರಮಂಗಲ ಹನುಮಗಿರಿ ಧರ್ಮಶ್ರೀ ಪ್ರತಿಷ್ಠಾನದ ಮಹಾಪೋಷಕರಾದ ಜಿ.ಕೆ ಮಹಾಬಲೇಶ್ವರ ಭಟ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಹಿರಿಯ ವಕೀಲ ಬೆಟ್ಟ ಪಿ ಈಶ್ವರ ಭಟ್ ಗುರುವಂದನೆ ಸ್ವೀಕಾರ ಹಾಗೂ ಶುಭಾಶಿರ್ವಾದ ನೀಡಲಿದ್ದಾರೆ. ಕಾವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, ಹಿರಿಯ ವಕೀಲರು ಹಾಗೂ ಜಾರಿ ನಿರ್ದೇಶನಾಲಯದ ವಿಶೇಷ ಸರಕಾರಿ ಅಭಿಯೋಜಕರಾದ ಮಹೇಶ್ ಕಜೆ, ವಕೀಲರ ಸಂಘದ ಕಾರ್ಯದರ್ಶಿ ಚಿನ್ಮಯ ರೈ, ನೆಹರುನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ.ಪಿ ಉಪಸ್ಥಿತರಿರಲಿದ್ದಾರೆ ಎಂದು ವಕೀಲ ಶ್ರೀಕಾಂತ ಪಿ.ಎಸ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here