ನಾಳೆ(ಸೆ.18) ಪುತ್ತೂರಿನಲ್ಲಿ ‘ಸಿಟಿ ಫರ್ನಿಚರ್ ಸೆಂಟರ್’ ಶುಭಾರಂಭ

0

ಪುತ್ತೂರು: ಇಲ್ಲಿನ ದರ್ಬೆ ಬೈಪಾಸ್ ರಸ್ತೆ ಬಳಿಯಿರುವ ಶ್ರೀನಿಧಿ ಕಾಂಪ್ಲೆಕ್ಸ್‌ನಲ್ಲಿ ಫರ್ನಿಚರ್‌ಗಳ ಹೋಲ್‌ಸೆಲ್ ಹಾಗೂ ರಿಟೇಲ್ ಮಾರಾಟ ಮಳಿಗೆ ‘ಸಿಟಿ ಫರ್ನಿಚರ್ ಸೆಂಟರ್’ ಸೆ.18ರಂದು ಶುಭಾರಂಭಗೊಳ್ಳಲಿದೆ. ಸಯ್ಯದ್ ಕೆ ಎಸ್ ಆಟಕೋಯ ತಂಙಳ್ ದುವಾ ಮಾಡಲಿದ್ದು, ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ.

ಅತಿಥಿಗಳಾಗಿ ಪುತ್ತೂರು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂ.ಲಾರೆನ್ಸ್ ಮಸ್ಕರೇನ್ಹಸ್, ಶ್ರೀನಿಧಿ ಕಾಂಪ್ಲೆಕ್ಸ್‌ನ ಮಾಲಕ ಪ್ರಕಾಶ್ ಎಂ, ಜಿ.ಪಂ ಮಾಜಿ ಸದಸ್ಯ ಎಂ.ಎಸ್ ಮಹಮ್ಮದ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಿಟಿ ಫರ್ನಿಚರ್ ಸೆಂಟರ್‌ನ ಮಾಲಕ ಬಶೀರ್ ಹಾಜಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here