ಸೆ.20: ಧರಿತ್ರಿ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆ

0

ಪುತ್ತೂರು: ಧರಿತ್ರಿ ಸೌಹಾರ್ದ ಸಹಕಾರಿ ಕಬಕ-ಪುತ್ತೂರು ಇದರ2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.20ರಂದು ಬೆಳಿಗ್ಗೆ 10 ಗಂಟೆಗೆ ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಸಹಕಾರಿಯ ಅಧ್ಯಕ್ಷ ವಸಂತ ಗೌಡ ಪಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here