ಸವಣೂರು ಶಾರದಾಂಬಾ ಸೇವಾ ಸಂಘದ ಸಭೆ : ನೂತನ ಸಮಿತಿ ರಚನೆ

0

ಸವಣೂರು : ಶಾರದಾಂಬಾ ಸೇವಾ ಸಂಘ ಸವಣೂರು ಇದರ ಸಭೆಯು ಸವಣೂರು ವಿನಾಯಕ ಸಭಾಭವನದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸೇವಾ ಸಂಘದ ಗೌರವಾಧ್ಯಕ್ಷ ಸೀತಾರಾಮ ರೈ ಸವಣೂರು ವಹಿಸಿದ್ದರು.ಸಭೆಯಲ್ಲಿ ಮುಂಬರುವ ಶಾರದೋತ್ಸವ ಆಚರಣೆಯ ಕುರಿತು ಚರ್ಚಿಸಲಾಯಿತು. ಬಳಿಕ ನೂತನ ಸಮಿತಿಯನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಕೆ.ಸೀತಾರಾಮ ರೈ ಸವಣೂರು,ಅಧ್ಯಕ್ಷರಾಗಿ ವಸಂತ ರೈ ಸೊರಕೆ,ಉಪಾಧ್ಯಕ್ಷರಾಗಿ ಕುಂಞ ನಲಿಕೆ ,ಕಾರ್ಯದರ್ಶಿಯಾಗಿ ವೆಂಕಪ್ಪ ಗೌಡ ಅಡೀಲು,ಕೋಶಾಧಿಕಾರಿಯಾಗಿ ಎಂ.ಟಿ.ಗಿರಿಧರ ಗೌಡ ಮೆದು ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಶಾರಾದಾಂಬಾ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಮೋಹನ್ ರೈ ಕೆರೆಕ್ಕೋಡಿ, ಅಧ್ಯಕ್ಷ ಸಂಪತ್ ಕುಮಾರ್ ಇಂದ್ರ,ಕಾರ್ಯದರ್ಶಿ ಜತ್ತಪ್ಪ ಗೌಡ ಆರೇಲ್ತಡಿ,ಉಪಾಧ್ಯಕ್ಷ ಬಾಲಚಂದ್ರ ರೈ ಕೆರೆಕ್ಕೋಡಿ, ಗೌರವ ಸಲಹೆಗಾರ ಎನ್.ಸುಂದರ ರೈ ಸವಣೂರು ಮೊದಲಾದವರಿದ್ದರು.

LEAVE A REPLY

Please enter your comment!
Please enter your name here