ಮಹಾಲಿಂಗೇಶ್ವರ ದೇವಸ್ಥಾನದ ಗೋಪುರದಲ್ಲಿ ತೆಂಕಿಲದ ದೀಪಶ್ರೀ ಅವರಿಂದ ಚಿತ್ರಕಲಾ ಪ್ರದರ್ಶನ – ಉದ್ಘಾಟನೆ

0

ಪುತ್ತೂರು: ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರಕಲೆಯಲ್ಲಿ ತೊಡಗಿಸಿಕೊಂಡ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಆರ್ಟ್ ಆಂಡ್ ಕ್ರಾಫ್ಟ್ ಶಿಕ್ಷಕಿ ದೀಪಶ್ರೀ ಅವರಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ಎರಡು ದಿನದ ಚಿತ್ರಕಲೆಗಳ ಪ್ರದರ್ಶನ ಆರಂಂಭಗೊಂಡಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿಯವರು ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ.ಐತ್ತಪ್ಪ ನಾಯ್ಕ್, ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್, ಕಚೇರಿ ಗುಮಾಸ್ತ ರವೀಂದ್ರ, ಸಿಬ್ಬಂದಿ ನಿತಿನ್ ಉಪಸ್ಥಿತರಿದ್ದರು. ದೀಪಶ್ರೀ ಅವರು ಪುತ್ತೂರು ನರಿಮೊಗರು ಗ್ರಾಮದ ಸಾಂದೀಪನಿ ವಿದ್ಯಾ ಸಂಸ್ಥೆಯ ಶಿಕ್ಷಕಿ ತೆಂಕಿಲ ನಿವಾಸಿ ಶ್ವೇತಾ ಅವರ ಪುತ್ರಿ.

LEAVE A REPLY

Please enter your comment!
Please enter your name here