ಪುತ್ತೂರು: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ 2022-23ನೇ ಸಾಲಿನ ಮಹಾಸಭೆ ಸೆ.23ರಂದು ಬೆಳಿಗ್ಗೆ 10.30ಕ್ಕೆ ಸಂಘದ ಕಛೇರಿಯ ಸಭಾಭವನದಲ್ಲಿ ನಡೆಯಲಿದೆ. ಸಂಘದ ಅದ್ಯಕ್ಷ ಜನಾರ್ಧನ ಭಟ್ ಅಮೈರವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸೆ.23: ಪುಣಚ ಪ್ರಾ.ವ್ಯ.ಸೇ. ಸಹಕಾರ ಸಂಘದ ಮಹಾಸಭೆ
Breaking
- ಬೆಳ್ಳಾರೆ ಮಸೀದಿಯ ಕುರಿತು ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಸಂದೇಶ ರವಾನೆ ಆರೋಪ-ಇಬ್ರಾಹಿಂ ಖಲೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು
- ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಅದ್ದು ಪಡೀಲ್ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ವೈರಲ್ !
- ದರ್ಬೆ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ -ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
- ಕುದ್ದುಪದವು: ಕಿಡಿಗೇಡಿಗಳಿಂದ ಅಂಗಡಿಗೆ ಬೆಂಕಿ