ಸೆ.24:ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು ಇದರ ವಾರ್ಷಿಕ ಮಹಾಸಭೆ- ಸಾಂಸ್ಕೃತಿಕ ಸ್ಪರ್ಧೆ

0

ಪುತ್ತೂರು: ದ. ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು ಇದರ ವಾರ್ಷಿಕ ಮಹಾಸಭೆಯು ಪುತ್ತೂರು ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಸೆ.24ರಂದು ಮಧ್ಯಾಹ್ನ 2-30ಕ್ಕೆ ನಡೆಯಲಿದೆ.

ಸಂಘದ ಅಧ್ಯಕ್ಷರಾದ ಜನಾರ್ದನ ಆಚಾರ್ಯ ಕಾಣಿಯೂರುರವರು ಅಧ್ಯಕ್ಷತೆ ವಹಿಸಲಿದ್ದಾರೆ. ಅದೇ ದಿನ ಬೆಳಿಗ್ಗೆ ಸಮಾಜದ ಬಂಧುಗಳಿಗೆ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here