ಪುತ್ತೂರು ವಲಯ ಯುವ ಗೌಡ ಸಂಘದ ನೇತೃತ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿಯ ವಿವಿಧ ಸ್ಪರ್ಧೆಗಳ ಉದ್ಘಾಟನೆ

0

ಪುತ್ತೂರು: ಪುತ್ತೂರು ವಲಯ ಯುವ ಗೌಡ ಸಂಘದ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ಪುತ್ತೂರು ವಲಯಕ್ಕೆ ಸಂಬಂಧಿಸಿ ಪುತ್ತೂರು ನಗರ, ಬಲ್ನಾಡು, ಪಡ್ನೂರು, ಬನ್ನೂರು, ಆರ್ಯಾಪು, ಇರ್ದೆ, ಬೆಟ್ಟಂಪಾಡಿ, ನಿಡ್ಪಳ್ಳಿ, ಕೊಡಿಪ್ಪಾಡಿ, ಮುಂಡೂರು, ಕಬಕ, ಕಲ್ಲೇಗ, ಮುರ, ಕೆಮ್ಮಿಂಜೆಯ ಸಮಾಜ ಬಾಂಧವರಿಗೆ ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಯು ಸೆ.24ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುತ್ತಿದೆ.

LEAVE A REPLY

Please enter your comment!
Please enter your name here