ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

0

ಪುತ್ತೂರು : ಮಂಗಳೂರು ಪುರಭವನದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್,ಪುತ್ತೂರು ಶಾಸಕರಾದ ಅಶೋಕ್ ರೈ, ಜಿಲ್ಲಾಧಿಕಾರಿ ಮುಲ್ಲೈ‌ಮುಗಿಲನ್, ಎಂಎಲ್ಸಿ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here