ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ

0

ಪುತ್ತೂರು: ಕಲಾಗ್ರಾಮ ಕಲ್ಮಡ್ಕ ಇವರು ಕಲ್ಮಡ್ಕ ಶ್ರೀರಾಮನಗರ ಶ್ರೀರಾಮ ಭಜನಾ ಮಂದಿರದಲ್ಲಿ ಸೆ. 24 ರಂದು ನಡೆಸಿದ ಅಂತರ್ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ “ಭಜನಾ ಸಮರ್ಥ- 2023” ರಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರ ತಂಡ ಭಾಗವಹಿಸಿತು.


ಶಿಕ್ಷಕರಾದ ವೆಂಕಟೇಶ್ ಪ್ರಸಾದ್, ಶರ್ಮಿಳಾ, ಶ್ರೀಮತಿ ಶೋಭಾ ಜೆ. ರೈ, ಜ್ಯೋತಿ ದಿವಾಕರ್, ವೀಣಾ ಕುಮಾರಿ, ರೇಷ್ಮಾ, ಕವಿತಾ ಸತೀಶ್, ಜ್ಯೋತಿಲಕ್ಷ್ಮಿ, ಯಶಸ್ವಿನಿ.ಟಿ. ಇವರನ್ನೊಳಗೊಂಡ ಶಿಕ್ಷಕರ ತಂಡ ಭಾಗವಹಿಸಿರುತ್ತಾರೆ.

LEAVE A REPLY

Please enter your comment!
Please enter your name here