ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಸುಧಾಕರ ಶೆಟ್ಟಿಯವರ ಶ್ರದ್ಧಾಂಜಲಿ ಸಭೆ

0

ವಿಟ್ಲ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನ ಹಿರಿಯ ನಾಯಕ ಸುಧಾಕರ ಶೆಟ್ಟಿಯವರ ಶ್ರದ್ಧಾಂಜಲಿ ಸಭೆಯು ವಿಟ್ಲದಲ್ಲಿರುವ  ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾಜಿ ಶಾಸಕರಾದ  ಶಕುಂತಲಾ ಟಿ. ಶೆಟ್ಟಿ,  ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್, ದಕ್ಷಿಣ ಜಿಲ್ಲಾ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶುಭಾಶ್ಚಂದ್ರ ಶೆಟ್ಟಿ ಕುಲಾಲು, ಜಿಲ್ಲಾ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಪುತ್ತೂರು ವಿಧಾನ ಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ್ ಬಂಡಾರಿ ಚಿಲ್ಮೆತ್ತಾರ್,ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ ಕೊಲ್ಯ,ಬ್ಲಾಕ್ ಪ್ರದಾನ ಕಾರ್ಯದರ್ಶಿ ಜಗನ್ನಾಥ್ ಶೆಟ್ಟಿ,ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಅಧ್ಯಕ್ಷ ವಿ ಅಬ್ದುಲ್ ರಹಿಮಾನ್, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ವಿ ಕೆ ಎಂ ಅಶ್ರಫ್, ಪುತ್ತೂರು ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು, ಬ್ಲಾಕ್ ವಕ್ತಾರರಾದ ರಮಾನಾಥ್ ವಿಟ್ಲ, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಧರ್ ಬಾಳೆಕಲ್ಲು, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅದ್ಯಕ್ಷ ಮೋಹನ್ ಗುರ್ಜಿನಡ್ಕ, ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಎಲ್ಯಣ್ಣ ಪೂಜಾರಿ ಮೈರುಂಡ, ಪ್ರಮುಖರಾದ ಸುನಿತಾ ಕೋಟ್ಯಾನ್, ಅಬ್ದುಲ್ ಖಾದರ್ ವಿಟ್ಲ,ಎಂ ಕೆ ಮುಸಾ, ಗಿಲ್ಬರ್ಟ್ ವೇಗಸ್,ಎಸ್ ಕೆ ಮೊಹಮ್ಮದ್,ಇಕ್ಬಾಲ್ ಹೊನೆಸ್ಟ್,ಅಬ್ದುಲ್ ಕರೀಂ ಕುದ್ದುಪದವು, ಸುಬ್ರಹ್ಮಣ್ಯ ಗೌಡ,ಬಾಲಕೃಷ್ಣ ಪೆಲತ್ತಡು, ಬಿ ಚಂದ್ರಹಾಸ,ಹಾರಿಸ್ ಸಿ ಎಚ್,ಅಬ್ದುಲ್ ರಹಿಮಾನ್ ಕುರುಂಬಳ, ಹಸೈನಾರ್, ಸೇಸಪ್ಪ ಕುಕ್ಕಿಲ, ಸರೋಜ ಎ,ಎನ್ ಎಸ್ ಡಿ ಅಶೋಕ್,ರವಿ ಪೂಜಾರಿ,ಅಬ್ಬು ನವಗ್ರಾಮ ,ಚೇತನ್ ಕುಮಾರ್   ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here