ಪುಣಚ ಗ್ರಾಪಂನಿಂದ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಗಾಂಧಿಜಯಂತಿ ಹಿನ್ನೆಲೆಯಲ್ಲಿ ಅ.1 ರಂದು ದೇಶದಾದ್ಯಂತ 1 ಗಂಟೆಗಳ ಕಾಲ ಶ್ರಮದಾನ ಮಾಡಲು ಪ್ರಧಾನಿ ಮೋದಿ ಕರೆ ನೀಡಿದ್ದು ಜನರು ಸ್ವಯಂ ಪ್ರೇರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂಬುದು ಮೋದಿ ಅವರು ಆಶಯವಾಗಿದೆ. ಈ ಹಿನ್ನಲೆಯಲ್ಲಿ ಪುಣಚ ಗ್ರಾಪಂ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಆರಂಭವಾಗಿದ್ದು ಸೆ.26 ರಂದು ಬೆಳಿಗ್ಗೆ ಸುಮಾರು 1 ಗಂಟೆಗಳ ಕಾಲ ಗ್ರಾಪಂ ವಠಾರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು.


ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಬೇಬಿ ಪಟಿಕಲ್ಲು, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಮಾಜಿ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು, ಮಾಜಿ ಉಪಾಧ್ಯಕ್ಷೆ ಪ್ರತಿಭಾ ಸೇರಿದಂತೆ ಗ್ರಾಪಂನ ಎಲ್ಲಾ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ ರವಿ, ಲೆಕ್ಕಸಹಾಯಕಿ ಪಾರ್ವತಿ ಹಾಗೂ ಸಿಬ್ಬಂದಿ ವರ್ಗದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here