ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ

0

ಕಾಣಿಯೂರು: ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಇವರ ಸಹಯೋಗದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರ ಮನೆಯಲ್ಲಿ ದೀಪ ಬೆಳಗಿಸಿ ಶಾಸಕರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹರ್ಷನ್ ಕೆ ವಿ, ಜಾನಕಿ ಮುರುಳ್ಯ, ವಸಂತ ನಡುಬೈಲು, ಸೀತಾರಾಮ ಗೌಡ, ಭುವನೇಶ್ವರ ಗೌಡ, ವಸಂತ ಹುದೇರಿ, ನಿತಿನ್ ಪ್ರಭು, ಅಜಿತ್ ಕೆ ವಿ, ಸಿಬ್ಬಂದಿಗಳು ಹಾಗೂ ಕೃಷಿಕರು, ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here