ಪುತ್ತೂರು: ಕಿಲ್ಲೆ ಮೈದಾನದಲ್ಲಿ ದೇವತಾ ಸಮಿತಿಯಿಂದ ಆರಾಧಿಸಲ್ಪಡುತ್ತಿದ್ದ ಮಹಾಗಣೇಶೋತ್ಸವದ ವೈಭವದ ಶೋಭಾಯಾತ್ರೆಯು ಸೆ.25 ರಂದು ರಾತ್ರಿ ನಡೆದು, ಸೆ.26 ರ ಬೆಳಗ್ಗಿನ ಜಾವ ಮಂಜಲ್ಪಡ್ಪು ಕೆರೆಯಲ್ಲಿ ಶ್ರೀ ಗಣೇಶನ ವಿಗ್ರಹ ಜಲಸ್ಥಂಭನ ಮಾಡುವ ಮೂಲಕ ಗಣೇಶೋತ್ಸವ ಸಂಪನ್ನಗೊಂಡಿತು.
©
ಪುತ್ತೂರು: ಕಿಲ್ಲೆ ಮೈದಾನದಲ್ಲಿ ದೇವತಾ ಸಮಿತಿಯಿಂದ ಆರಾಧಿಸಲ್ಪಡುತ್ತಿದ್ದ ಮಹಾಗಣೇಶೋತ್ಸವದ ವೈಭವದ ಶೋಭಾಯಾತ್ರೆಯು ಸೆ.25 ರಂದು ರಾತ್ರಿ ನಡೆದು, ಸೆ.26 ರ ಬೆಳಗ್ಗಿನ ಜಾವ ಮಂಜಲ್ಪಡ್ಪು ಕೆರೆಯಲ್ಲಿ ಶ್ರೀ ಗಣೇಶನ ವಿಗ್ರಹ ಜಲಸ್ಥಂಭನ ಮಾಡುವ ಮೂಲಕ ಗಣೇಶೋತ್ಸವ ಸಂಪನ್ನಗೊಂಡಿತು.