ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ವಿವೇಕಾನಂದ ಪ.ಪೂರ್ವ ಕಾಲೇಜಿನ ಪುಣ್ಯ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಟೀಲು ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಸೆ.27ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜನ್ನು ಪ್ರತಿನಿಧಿಸಿದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ ಪ್ರಥಮ ಸ್ಥಾನವನ್ನು ಗಳಿಸುವುದರ ಮೂಲಕ ಚಿನ್ನದ ಪದಕವನ್ನು ಗಳಿಸಿ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಪುತ್ತೂರಿನ ಹಾರಾಡಿಯ ರಾಧಾಕೃಷ್ಣ ಬಿ ಮತ್ತು ಸುನಿತಾ ಆರ್ ಎನ್ ದಂಪತಿ ಪುತ್ರಿ. ಬಾಲಕರ … Continue reading ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ವಿವೇಕಾನಂದ ಪ.ಪೂರ್ವ ಕಾಲೇಜಿನ ಪುಣ್ಯ ಆಯ್ಕೆ