ಅ.1: ಶ್ರೀ ಕ್ಷೇತ್ರ ಪಡುಮಲೆ ದೇವಸ್ಥಾನದ ಅಭಿವೃದ್ಧಿ ಹಾಗೂ ವಿವಿಧ ಕಾರ್ಯಗಳ ಚಿಂತನಾ ಸಭೆ

0

ಪುತ್ತೂರು: ಪಡುಮಲೆ ಶ್ರೀ ಕೂವೆ ಶಾಸ್ತರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯ ಮತ್ತು ಕ್ಷೇತ್ರದಲ್ಲಿ ನಡೆಯಲ್ಪಡುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಚಿಂತನಾ ಸಭೆ ಹಾಗೂ ಬಲಿವಾಡು ಕೂಟ ಕಾರ್ಯಕ್ರಮ ಅ.1ರಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿರುವುದು. 

ಭಕ್ತಾದಿಗಳಾದ ತಾವೆಲ್ಲರೂ  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ಸಲಹೆ ಸೂಚನೆಗಳನ್ನು ನೀಡುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಸಿ.ಯಚ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here