ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಮಹಾಸಭೆ, ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಸೂರ್ಯ

0

ವಿಟ್ಲ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಮಾಣಿ ಇದರ 29ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ ಗಣಪತಿ ಹೋಮ, ಗುರುಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಇತ್ತೀಚೆಗೆ ನಡೆಯಿತು.

ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಗೌರವಾಧ್ಯಕ್ಷರಾಗಿ ಈಶ್ವರ ಪೂಜಾರಿ ಕಡೇಶಿವಾಲಯ, ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಸೂರ್ಯ, ಉಪಾಧ್ಯಕ್ಷರಾಗಿ-ತನಿಯಪ್ಪ ಪೂಜಾರಿ ಬಿಳಿಯೂರು, ಚಂದ್ರಶೇಖರ ಪೂಜಾರಿ ಗೊಳಿಕಟ್ಟೆ, ಕಾರ್ಯದರ್ಶಿ ರಮೇಶ್ ಪೂಜಾರಿ ಮುಜಲ, ಖಜಾಂಚಿಯಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ಜಗದೀಶ್ ಕೋಟ್ಯಾನ್ ಕುದ್ರೆಬೆಟ್ಟು, ಕಟ್ಟಡ ಸಮಿತಿ ಅಧ್ಯಕ್ಷರಾಗಿ ನಾರಾಯಣ ಸಾಲ್ಯಾನ್ ಅನಂತಾಡಿ, ಸಲಹಾ ಸಮಿತಿ ಅಧ್ಯಕ್ಷರಾಗಿ ಸೋಮಪ್ಪ ಪೂಜಾರಿ ಮಾದೇಲು ,ಮಹಿಳಾಧ್ಯಕ್ಷರಾಗಿ ಹರಿಣಾಕ್ಷಿ ಮುರುವ ಸೇರಿದಂತೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here