ಅನಾರೋಗ್ಯದ ಹಿನ್ನೆಲೆ: ಮರಿಲ್‌ ನಿವಾಸಿ ಯತೀಶ್‌ ನಿಧನ

0

ಪುತ್ತೂರು: ಕಳೆದ ಕೆಲ ಸಮಯದಿಂದ ಅನಾರೋಗ್ಯ ಪೀಡಿತರಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮರಿಲ್‌ ನಿವಾಸಿ ಯತೀಶ್‌ ಎಂಬವರು ನಿಧನರಾಗಿದ್ದಾರೆ.

ಆನಾರೋಗ್ಯದ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯತೀಶ್‌ (31ವ) ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here