ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿಯವರ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್‌ ಕುಮಾರ್‌ ರೈ

0

ಪುತ್ತೂರು: ಮಹೇಶ್ ಬಸ್ ಮಾಲಕರಾದ ಪ್ರಕಾಶ್ ಶೆಟ್ಟಿಯವರು ಅ.1 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು.

LEAVE A REPLY

Please enter your comment!
Please enter your name here