ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ- ಕರಸೇವೆ

0

ಪುತ್ತೂರು:ಗಾಂಧೀ ಜಯಂತಿಯ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ‘ಸ್ವಚ್ಛ ಭಾರತ್ ಅಭಿಯಾನ’ ದ ಅಂಗವಾಗಿ ಜೀರ್ಣೋದ್ಧಾರ ಗೊಳ್ಳುತ್ತಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪರಿಸರದಲ್ಲಿ ಮರಾಟಿ ಯುವ ವೇದಿಕೆ ಕೊಂಬೆಟ್ಟು ಪುತ್ತೂರು ಇದರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ , ಕರಸೇವೆ ಅ.1ರಂದು ನಡೆಯಿತು.

LEAVE A REPLY

Please enter your comment!
Please enter your name here