ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಗಾಂಧಿ , ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

0

ಪುತ್ತೂರು: ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ದಿನಾಚರಣೆ ಆಚರಿಸಲಾಯಿತು.ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಗಣಪತಿ ಭಟ್ ಎಕ್ಕಡ್ಕ ಅಧ್ಯಕ್ಷತೆಯಲ್ಲಿ ಶಿಕ್ಷಕರಾದ ನಂಜುಂಡಪ್ಪ ಕಾರ್ಯಕ್ರಮದ ಮಹತ್ವ ಕುರಿತು ತಿಳಿಸಿದರು. ಶಿಕ್ಷಕಿ ಭವ್ಯ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ವೀಣಾ ಸ್ವಾಗತಿಸಿ ಅಸ್ಮಿತಾ ವಂದಿಸಿದರು. ನಂತರ ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಸಿಬ್ಬಂದಿ ವರ್ಗದವರು ಜೊತೆಯಾಗಿ ಶಾಲಾ ಪರಿಸರ ಸ್ವಚ್ಛಗೊಳಿಸಿದರು.

LEAVE A REPLY

Please enter your comment!
Please enter your name here