ಬೆಳ್ಳಿಪ್ಪಾಡಿ ಶಾಲೆಯಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಬೆಳ್ಳಿಪ್ಪಾಡಿ ಶಾಲೆಯಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿಯಲ್ಲಿ ಶ್ರಮದಾನ ಕಾರ್ಯಕ್ರಮ ಅ.2ರಂದು ನಡೆಯಿತು. ಈ ಸಂದರ್ಭದಲ್ಲಿ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸರ್ಟಿಫಿಕೆಟ್ ನ್ನು ಭರತನಾಟ್ಯ ಗುರುಗಳಾದ ಗೋಪಾಲಕೃಷ್ಣ ವೀರಮಂಗಲ ಇವರು ಪ್ರಧಾನ ಮಾಡಿದರು.

LEAVE A REPLY

Please enter your comment!
Please enter your name here