ಇನ್ನರ್ ವೀಲ್ ಜಿಲ್ಲೆ 318 ರ ಜಿಲ್ಲಾ ರ‍್ಯಾಲಿ ಸ್ವರ್ಣ ಪರ್ಬ ಕಾರ್ಯಕ್ರಮ

0

ಪುತ್ತೂರು: ಇನ್ನರ್ ವೀಲ್ ಜಿಲ್ಲೆ 318 ರ ಜಿಲ್ಲಾ ರ‍್ಯಾಲಿ ‘ ಸ್ವರ್ಣ ಪರ್ಬ ‘ ನಗರದ ಟಿ. ವಿ. ರಮಣ ಪೈ ಸಭಾಂಗಣದಲ್ಲಿ ಜಿಲ್ಲಾ ಚೇರ್ಮನ್ ಪೂರ್ಣಿಮಾ ರವಿ ನೇತೃತ್ವದಲ್ಲಿ ನಡೆಯಿತು.

ರ‍್ಯಾಲಿ ಛೇರ್ಮನ್ ಚಿತ್ರ ವಿ. ರಾವ್ ರೇಲೀ ಸ್ವರ್ಣ ಪರ್ಬದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನು ಹಾಡಿನ ಮೂಲಕ ವಿವರಿಸಿದರು. ಕಾರ್ಯದರ್ಶಿ ಶಬರಿ ಕಡಿದಾಲ್ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ವಿವರ ನೀಡಿದರು.

ಚೇರ್ಮನ್ ಪೂರ್ಣಿಮಾ ರವಿ 23-24 ನೇ ಸಾಲಿನಲ್ಲಿ ಜಿಲ್ಲೆ 318 ರಲ್ಲಿ ನಡೆದ ಕಾರ್ಯದ ಕುರಿತು ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಇತರ ಕ್ಲಬ್ ಗಳಿಂದ ಮಾಜಿ ಜಿಲ್ಲಾ ಚೇರ್ ಮೆನ್ ರವರನ್ನು ಗೌರವಿಸಲಾಯಿತು.


ಉಪ ಛೇರ್ಮನ್ ವೈಶಾಲಿ ಕುಡ್ವ ವಂದಿಸಿದರು. ಜಿಲ್ಲಾ ಖಜಾಂಚಿ ರಜನಿ.ಆರ್ ಭಟ್ , ಜಿಲ್ಲಾ ಎಡಿಟರ್ ಉಮಾ ಮಹೇಶ್ಮ ತ್ತು ಕ್ಲಬ್ ನ ಕಾರ್ಯದರ್ಶಿ ಡಾ. ಭಾರತಿ ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇನ್ನರ್ ವೀಲ್ ಮಂಗಳೂರು ಉತ್ತರದ ಚಾರ್ಟರ್ ಸದಸ್ಯೆ ಉಷಾ ರವಿರಾಜ್ ಪ್ರಾರ್ಥಿಸಿ .ಕ್ಲಬ್ ನ ಅಧ್ಯಕ್ಷೆ . ಗೀತ. ಬಿ. ರೈ ಸ್ವಾಗತಿಸಿ, ಪಿ.ಡಿ.ಸಿ. ಡಾ. ಮಾಲಿನಿ ಹೆಬ್ಬಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.ಇನ್ನರ್ ವೀಲ್ ಕ್ಲಬ್ ಮಂಗಳೂರು ಉತ್ತರದ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here