ವಿವೇಕಾನಂದ ಪ. ಪೂ ಕಾಲೇಜಿನಲ್ಲಿ ವಿಜ್ಞಾನ ಹಾಗೂ ಗಣಿತ ಅಧ್ಯಾಪಕರ ಕಾರ್ಯಾಗಾರ ವಿವೇಕ ವಿಜ್ಞಾನ
ಅಧ್ಯಾಪಕರಲ್ಲಿ ಅಧ್ಯಯನಶೀಲತೆ ಹಾಗೂ ಪರಿಪೂರ್ಣತೆ ಅತ್ಯಗತ್ಯ-ಲೋಕೇಶ್ ಎಸ್ ಆರ್ ಪುತ್ತೂರು: ಅಧ್ಯಾಪಕರು ನಿರಂತರ ಅಧ್ಯಯನಶೀಲತೆ ಹಾಗೂ ಪರಿಪೂರ್ಣತೆಯನ್ನು ಪಡೆಯಬೇಕು. ಶಿಕ್ಷಣ ಕ್ಷೇತ್ರ ನಿರಂತರ ಬದಲಾವಣೆಯ ಕ್ಷೇತ್ರವಾಗಿದೆ. ವೇಗವಾಗಿ ಆಲೋಚನೆ ಮಾಡಬಲ್ಲ ವಿದ್ಯಾರ್ಥಿಗಳ ನಡುವೆ ಅವರ ವೇಗದ ಗತಿಗೆ ತಕ್ಕಂತಹ ವೇಗವನ್ನು ಸಾಧಿಸಬೇಕಿದೆ. ಹಾಗಾದಲ್ಲಿ ಮಾತ್ರ ಈ ಕ್ಷೇತ್ರ ಯಶಸ್ಸು ಸಾಧಿಸಬಹುದು ಎಂದು ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಶಾಲಾ ಶಿಕ್ಷಣ … Continue reading ವಿವೇಕಾನಂದ ಪ. ಪೂ ಕಾಲೇಜಿನಲ್ಲಿ ವಿಜ್ಞಾನ ಹಾಗೂ ಗಣಿತ ಅಧ್ಯಾಪಕರ ಕಾರ್ಯಾಗಾರ ವಿವೇಕ ವಿಜ್ಞಾನ
Copy and paste this URL into your WordPress site to embed
Copy and paste this code into your site to embed