![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಪಳ್ಳತ್ತಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರಿ ಯವರ ಜನ್ಮದಿನಾಚರಣೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಉಮ್ಮರ್ ಶಾಫಿ, ಮುಖ್ಯಗುರು ಸೀತಾರಾಮ ಕೆ ಜಿ, ಶಿಕ್ಷಕರಾದ ರಂಗನಾಥ, ಕುಶಾಲಪ್ಪ ಗೌಡ, ಶಿಕ್ಷಕಿ ಮಮತ,ಎಸ್ ಡಿ ಎಂ ಸಿ ಸದಸ್ಯರಾದ ನವಾಝ್ ಸಖಾಫಿ,ಚಂದ್ರಶೇಖರ ಆಚಾರ್ಯ,ಶೆರೀಫ್ ಗುಂಡಿನಾರು, ಅಂಗನವಾಡಿ ಕಾರ್ಯಕರ್ತೆ ಲತಾ,ಸಹಾಯಕಿ ಸೌಮ್ಯ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/10/8f310ee8-2bf9-4f8f-b323-80fb1a04ce5a.jpg)