ಆಕ್ಷಯ ಕಾಲೇಜಿನಲ್ಲಿ ಏಕ್ ತಾರೀಕ್, ಏಕ್ ಘಂಟಾ ಸ್ವಚ್ಛತಾ ಅಭಿಯಾನ

0

ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ” ಏಕ್ ತಾರಿಕ್,ಏಕ್ ಘಂಟಾ” ಎಂಬ ಶಿರೋನಾಮೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಸಂಪ್ಯ ವಠಾರದಲ್ಲಿ ನಡೆಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಪಕ್ಕಳ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿಗಳಾದ  ಕಿಶೋರ್ ರೈ,ಕು. ಮೇಘಶ್ರೀ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಹಾಗು ಸ್ವಯಂ ಸೇವಕ ಸೇವಕಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here