ಸೂರಿಕುಮೇರು: ಬಾಳೆಹಣ್ಣು ಸಾಗಾಟದ ಪಿಕಪ್ ವಾಹನ ಪಲ್ಟಿ

0

ವಿಟ್ಲ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ  ಸೂರಿಕುಮೇರಿನಲ್ಲಿ ಪಿಕಪ್ ವಾಹನವೊಂದು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಅ.4ರಂದು ಮುಂಜಾನೆ ನಡೆದಿದೆ.
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯೊಳಗೆ ನಿಂತಿದೆ. ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here