ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಶಾಬು ಸಾಹೇಬ್ ಪಾಲ್ತಾಡ್‌ರವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಂದ ಅಭಿನಂದನೆ

0

ಪುತ್ತೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಶಾಬು ಸಾಹೇಬ್ ಪಾಲ್ತಾಡ್ ಅವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here