ವಿವೇಕ ವಿಜ್ಞಾನ 2023 ಕಾರ್ಯಾಗಾರದ ಸಮಾರೋಪ ಸಮಾರಂಭ
ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಹೆಚ್ಚು ಪ್ರಯೋಜನಕಾರಿ – ನವೀನ್ ಸ್ಟೀಫನ್ ವೇಗಸ್ ಪುತ್ತೂರು, ಅ 4: ವಿಜ್ಞಾನದ ಕಲಿಕೆಯಲ್ಲಿ ಅನ್ವಯ ಮತ್ತು ಸಾಂಪ್ರಾದಾಯಿಕ ಪದ್ಧತಿಯ ಕಲಿಕೆಯನ್ನು ಅಳವಡಿಸಿಕೊಂಡರೆ ವಿಜ್ಞಾನದ ವಿಷಯವೂ ಕೂಡಾ ಆಸಕ್ತಿದಾಯಿಕವಾಗಿರಬಲ್ಲುದು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಹೆಚ್ಚು ಪ್ರಯೋಜನಕಾರಿ ಎಂಬುದಕ್ಕೆ ಅಧ್ಯಾಪಕರ ಕಾರ್ಯಾಗಾರ ‘ವಿವೇಕ-ವಿಜ್ಞಾನ 2023’ ಸಾಕ್ಷಿಯಾಗಿದೆ ಎಂದು ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಜ್ಞಾನ ಹಾಗೂ ಗಣಿತ ಅಧ್ಯಾಪಕರ … Continue reading ವಿವೇಕ ವಿಜ್ಞಾನ 2023 ಕಾರ್ಯಾಗಾರದ ಸಮಾರೋಪ ಸಮಾರಂಭ
Copy and paste this URL into your WordPress site to embed
Copy and paste this code into your site to embed