ಪುತ್ತೂರಿನಲ್ಲಿ ಶೌರ್ಯ ಜಾಗರಣಾ ರಥಯಾತ್ರೆ -ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ

0

ಪುತ್ತೂರು:ಅ.7ರಂದು ಪುತ್ತೂರಲ್ಲಿ ನಡೆಯಲಿರುವ ಶೌರ್ಯ ಜಾಗರಣ ರಥಯಾತ್ರೆ, ಶೋಭಾಯಾತ್ರೆ ಮತ್ತು ಬೃಹತ್ ಹಿಂದೂ ಶೌರ್ಯ ಸಂಗಮ ಸಮಾವೇಶದ ಕುರಿತು ಅ.5ರಂದು ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಸಂಜೆ ದರ್ಬೆಯಿಂದ ಬೊಳುವಾರು ತನಕ ಪಡೆಯುದ್ದಕ್ಕೂ ಹಿಂದು ಪರ ಸಂಸ್ಥೆಗಳಿಗೆ ಆಮಂತ್ರಣ ಪತ್ರ ವಿತರಣೆ ಮಾಡಲಾಯಿತು.ವಿಶ್ವಹಿಂದು ಪರಿಷದ್ ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ಶೌರ್ಯ ರಥಯಾತ್ರೆ ಸ್ವಾಗತ ಸಮಿತಿ ಅಧ್ಯಕ್ಷ ಕಿಶೋರ್ ಬೊಟ್ಯಾಡಿ, ಸಂಚಾಲಕ ಕೃಷ್ಣಪ್ರಸಾದ್ ಬೆಟ್ಟ, ಕಾರ್ಯದರ್ಶಿ ವಿರೂಪಾಕ್ಷ ಭಟ್, ದಿನೇಶ್ ಪಂಜಿಗ, ವಿಶಾಖ್ ರೈ, ಹರೀಶ್ ದೋಳ್ಪಾಡಿ ಸಹಿತ ಹಲವಾರು ಮಂದಿ ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ ಮಾಡಿದರು.

LEAVE A REPLY

Please enter your comment!
Please enter your name here