ಶಿವಮೊಗ್ಗ ರಾಗಿಗುಡ್ಡದಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆ – ಅರುಣ್ ಪುತ್ತಿಲ ನೇತೃತ್ವದ ತಂಡದಿಂದ ಮನೆ ಮನೆ ಭೇಟಿ

0

ಪುತ್ತೂರು: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ನಡೆದ ಕಲ್ಲುತೂರಾಟಕ್ಕೆ ಸಂಬಂಧಿಸಿ ಪೊಲೀಸರಿಗೆ ಮತ್ತು ಹಲವು ಮನೆಗಳಿಗೆ ಹಾನಿಯಾಗಿರುವ ಕುರಿತು ಸಂತ್ರಸ್ತರ ಮನೆಗೆ ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದ ತಂಡ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಯು ಪಿ ಮಾದರಿ ಎನ್ ಕೌಂಟರ್ ಮಾಡಿ ಆಸ್ತಿ ಜಪ್ತಿ ಮಾಡಿ:
ಸರಕಾರದ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು. ಈ ಕೃತ್ಯ ನಡೆಸಿದ ಸಮಾಜಘಾತುಕ ಶಕ್ತಿಗಳನ್ನು ಯುಪಿ ಮಾದರಿ ಎನ್ ಕೌಂಟರ್ ಮಾಡಿ ಆಸ್ತಿ ಜಪ್ತಿ ಮಾಡಬೇಕೆಂದು ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದರು.

LEAVE A REPLY

Please enter your comment!
Please enter your name here