ಅ.8-10ರ ವರೆಗೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶಾಲಾ ಮಕ್ಕಳಿಗೆ ಶರದೃತು ಸಂಸ್ಕಾರ ಶಿಬಿರ

0

ವಿಟ್ಲ: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವತಿಯಿಂದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಅ.8ರಿಂದ 10ರ ವರೆಗೆ ಶಾಲಾ ಮಕ್ಕಳಿಗೆ ಶರದೃತು ಸಂಸ್ಕಾರ ಶಿಬಿರ ನಡೆಯಲಿದೆ.

ಶಿಬಿರವನ್ನುಅ.8ರಂದು ಬೆಳಿಗ್ಗೆ ಒಡಿಯೂರು ಸಂಸ್ಥಾನದ  ಶ್ರೀ ಗುರುದೇವಾನಂದ ಸ್ವಾಮೀಜಿಯವರು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಬೇರೆ ಬೇರೆ ಸಂಪನ್ಮೂಲ ವ್ಯಕ್ತಿಗಳು ಯೋಗ, ರಂಗಕಲೆ, ಚಿತ್ರಕಲೆ, ಕರಕುಶಲ(ಪೇಪರ್ ಕ್ರಾಫ್ಟ್) ಮೊದಲಾದ ವಿಚಾರದ ಕಿರಿತಾಗಿ ತರಬೇತಿಗಳನ್ನು ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here