ಅ.8:ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ರಕ್ತದಾನ ಶಿಬಿರ

0

ಪುತ್ತೂರು:ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್‌ ಪುತ್ತೂರು ಸಹಯೋಗದೊಂದಿಗೆ ಅ.8 ರಂದು ಬೆಳಿಗ್ಗೆ 10ಕ್ಕೆ ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.


ಸಮಿತಿಯ ಸದಸ್ಯರು, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡಬೇಕೆಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here