ಶೌರ್ಯ ಜಾಗರಣ ರಥಯಾತ್ರೆಗೆ ಆಲಂಕಾರಿನಲ್ಲಿ ಸ್ವಾಗತ

0

ಆಲಂಕಾರು:ವಿಶ್ವ ಹಿಂದೂ ಪರಿಷತ್ತ್ ಭಜರಂಗದಳದ ವತಿಯಿಂದ ಶೌರ್ಯ ಜಾಗರಣ ರಥವನ್ನು ಆಲಂಕಾರಿನಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಲಾಯಿತು.ಸಂಧರ್ಭದಲ್ಲಿ ಬಿ.ಜೆ.ಪಿ ಪ್ರಮುಖರು, ವಿಶ್ವಹಿಂದೂ ಪರಿಷತ್,ಬಜರಂಗದಳ,ಹಿಂದು ಜಾಗರಣಾ ವೇದಿಕೆಯ ಪ್ರಮುಖರು ಸದಸ್ಯರು,ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು ಹಾಗು ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here