ಮಾಜಿ ಪ್ರಧಾನಿ ದೇವೇ ಗೌಡ ಅವರು ಸುಬ್ರಹ್ಮಣ್ಯಕ್ಕೆ, ಆಗಮನ – ಪ್ರದಕ್ಷಿಣೆ ಹಾಕಿ ದೇವರ ದರ್ಶನ ಪಡೆದರು

0

ಕಾಣಿಯೂರು: ಮಾಜಿ ಪ್ರಧಾನಿ ದೇವೇ ಗೌಡ ಅವರು ಅ.8 ರಾತ್ರಿ  ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು ಅ 9ರಂದು ಮುಂಜಾನೆ  ದೇವರ  ದರ್ಶನ ಪಡೆದರು.

ಸಹಾಯಕರ ಸಹಾಯದಿಂದ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಜೆಡಿಎಸ್ ಮುಖಂಡ ಎಂ.ಬಿ ಸದಾಶಿವ ಜತೆಗಿದ್ದರು.

LEAVE A REPLY

Please enter your comment!
Please enter your name here