ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ

0

ಕಡಬ: ದಕ್ಷಿಣ ಭಾರತದ ಪ್ರಸಿದ್ದ ನಾಗಾರಾಧನೆಯ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ರಾಶಿಯಲ್ಲಿ ಕಂಡುಬಂದಂತೆ ಸಂಕಲ್ಪ ಮಾಡಿದ್ದು, ಕುಕ್ಕೆಯಲ್ಲಿ ತುಲಾಭಾರ ಮಾಡಿಸುವುದಾಗಿ ಹೇಳಿಕೊಂಡಿದ್ದರು.ಅದರಂತೆ ಅಕ್ಕಿ, ಬೆಲ್ಲ, ಕಡ್ಲೆಬೇಳೆ ಧಾನ್ಯಗಳಲ್ಲಿ ತುಲಾಭಾರ ಸೇವೆ ನಡೆಸಲಾಯಿತು. ಈ ಸಂದರ್ಭ ಧರ್ಮಪತ್ನಿ, ಕುಟುಂಬಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here