ವಿದ್ಯಾಭಾರತಿ ಕ್ರೀಡಾಕೂಟ -ವಿವೇಕಾನಂದ ಕ.ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

0

ಪುತ್ತೂರು: ವಿದ್ಯಾಭಾರತಿ ವತಿಯಿಂದ ಶ್ರೀ ಸರಸ್ವತಿ ವಿದ್ಯಾ ಪೀಠಂ, ಶಾರದಾ ಧಾಮ, ಹೈದರಾಬಾದ್, ತೆಲಂಗಾಣದಲ್ಲಿ ನಡೆದ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕೀರ್ತಿ – ಎತ್ತರ ಜಿಗಿತದಲ್ಲಿ ಪ್ರಥಮ , ಗುಣಶ್ರೀ 80ಮೀ ಹರ್ಡಲ್ಸ್ ಪ್ರಥಮ , ವಿಕೃತಿ ಕುಮಾರಿ ನಡಿಗೆಯಲ್ಲಿ ದ್ವಿತೀಯ ವಯೋಮಾನದ ಬಾಲಕಿಯರ 4*100 ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕ ದಾಮೋದರ್, ಹರಿಣಾಕ್ಷಿ ಮತ್ತು ಶ್ರದ್ಧಾ ಶೆಟ್ಟಿ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here